ಎತ್ತ ಸಾಗುತಿದೆ ಕರ್ನಾಟಕ..? : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ 20 ಮುಸ್ಲಿಂ ಯುವಕರಿಂದ ಹಲ್ಲೆ

ಕೊಪ್ಪಳ, ಏ.24-ಇಲ್ಲಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕುಮಾರ್ ರಾಠೋಡ್ ಹಲ್ಲೆಗೊಳಗಾಗದ ವ್ಯಕ್ತಿಯಾಗಿದ್ದು ಸದ್ಯ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ರಾತ್ರಿ ಸನ್‍ಶೈನ್ ಬಾರ್‍ನಲ್ಲಿ ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕನೊಬ್ಬ ಆಕ್ಷೇಪಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. … Continue reading ಎತ್ತ ಸಾಗುತಿದೆ ಕರ್ನಾಟಕ..? : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ 20 ಮುಸ್ಲಿಂ ಯುವಕರಿಂದ ಹಲ್ಲೆ