ಪ್ರಧಾನಿ ಮೋದಿ ವಿರುದ್ಧ ಪಿ.ಚಿದಂಬರಂ ವಾಗ್ದಾಳಿ

ನವದೆಹಲಿ,ಏ.28- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ ಹಿರಿಯ ನಾಯಕ ಪಿ.ಚಿದಂಬರಂ ಅವರು, ತಮ್ಮ ಭೂತ ಭಾಷಣಕಾರರೊಬ್ಬರು ಬರೆದಿರುವ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಪ್ರಧಾನಿ ಕಲ್ಪಿಸಿಕೊಂಡಿದ್ದಾರೆ, ಅದರಲ್ಲಿ ಒಳಗೊಂಡಿರುವ ನೈಜ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಸಂಪತ್ತಿನ ಮರುಹಂಚಿಕೆ ವಿಷಯದ ಕುರಿತು ಗದ್ದಲದ ನಡುವೆ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತೋಡಾ ಅವರ ಪಿತ್ರಾರ್ಜಿತ ತೆರಿಗೆ ಹೇಳಿಕೆಗಳ ಕುರಿತು ಪ್ರಧಾನಿಯವರು ಪದೇ ಪದೇ ದಾಳಿ ನಡೆಸುತ್ತಿರುವ ಮಧ್ಯೆ ಚಿದಂಬರಂ ಅವರು ಈ ಹೇಳಿಕೆ ನೀಡಿದ್ದಾರೆ. … Continue reading ಪ್ರಧಾನಿ ಮೋದಿ ವಿರುದ್ಧ ಪಿ.ಚಿದಂಬರಂ ವಾಗ್ದಾಳಿ