ಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ

ಬೆಂಗಳೂರು, ಏ.23- ಲೋಕಸಭಾ ಚುನಾವಣೆಯ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಮೂರೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಏ.28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೇ7ರಂದು ರಾಜ್ಯದ 17 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹುತೇಕ ಮಧ್ಯ ಕರ್ನಾಟಕ, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಬಹುತೇಕ ಲಿಂಗಾಯಿತರ ಪ್ರಾಬಲ್ಯ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ 14 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಹೀಗಾಗಿ ರಾಜ್ಯಕ್ಕೆ ಮೋದಿ ಅವರಿಂದ ಹೆಚ್ಚು ಸಾರ್ವಜನಿಕ … Continue reading ಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ