3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಮೋದಿ ಮನ್‌ ಕೀ ಬಾತ್‌ : ಇಲ್ಲಿದೆ ಹೈಲೈಟ್ಸ್

ನವದೆಹಲಿ, ಜೂ. 30 (ಪಿಟಿಐ) ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಜನರು ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ ಅಚಲವಾದ ನಂಬಿಕೆಯನ್ನು ಮರುಸ್ಥಾಪಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್‌ ಕೀ ಬಾತ್‌ನಲ್ಲಿ ಹೇಳಿದ್ದಾರೆ. ಚುನಾವಣೆಯ ನಂತರ ಮೊದಲ ಬಾರಿಗೆ ನಡೆಸಿಕೊಟ್ಟ ಮನ್‌ ಕಿ ಬಾತ್‌ ರೇಡಿಯೋ ಭಾಷಣದಲ್ಲಿ ಪ್ರಧಾನಿ ಈ ಹೇಳಿಕೆಯನ್ನು ನೀಡಿದ್ದಾರೆ. ಫೆಬ್ರವರಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಮುನ್ನ ರೇಡಿಯೋ ಪ್ರಸಾರಕ್ಕೆ ಬ್ರೇಕ್‌ ಬಿದ್ದಿತ್ತು. ಇಂದು, ನಮ ಸಂವಿಧಾನ ಮತ್ತು ದೇಶದ … Continue reading 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಮೋದಿ ಮನ್‌ ಕೀ ಬಾತ್‌ : ಇಲ್ಲಿದೆ ಹೈಲೈಟ್ಸ್