ಹಿಂದೂ-ಮುಸ್ಲಿಂ ವಿಷ ಬೀಜ ಬಿತ್ತುವ ಮೋದಿ ಅಧಿಕಾರ ಬಿಟ್ಟು ತೊಲಗಲಿ : ಖರ್ಗೆ ವಾಗ್ದಾಳಿ
ನವದೆಹಲಿ, ಮೇ21– ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿದಿನ ಹಿಂದೂ-ಮುಸ್ಲಿಂ ನಡುವೆ ವಿಷ ಬೀಜ ಬಿತ್ತಿ ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸುತ್ತಿದ್ದಾರೆ. ವಿಧಾನಬದ್ಧವಾಗಿ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಹಿಂದೂ-ಮುಸ್ಲಿಂ ವಾಕ್ಚಾತುರ್ಯದೊಂದಿಗೆ ದ್ವೇಷ ಭಾಷಣಗಳನ್ನು ನೀಡುತ್ತಿರುವ ಪ್ರಧಾನಿಗಳ ಉದ್ದೇಶಗಳು ಸ್ವಚ್ಛವಾಗಿಲ್ಲ ಎಂದು ಆರೋಪಿಸಿದ್ದಾರೆ. ಮುಸ್ಲಿಮರಿಗೆ ಶೇ.15ರಷ್ಟು ಬಜೆಟ್ ನೀಡುವುದಾಗಿ ಪ್ರಧಾನಿ ಮಾತನಾಡಿರುವುದನ್ನು ಉಲ್ಲೇಖಿಸಿದ ಖರ್ಗೆ, … Continue reading ಹಿಂದೂ-ಮುಸ್ಲಿಂ ವಿಷ ಬೀಜ ಬಿತ್ತುವ ಮೋದಿ ಅಧಿಕಾರ ಬಿಟ್ಟು ತೊಲಗಲಿ : ಖರ್ಗೆ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed