ಆರ್ಎಸ್ಎಸ್ ಕಚೇರಿಗೆ ನುಗ್ಗಿ ಅನುಚಿತ ವರ್ತಿಸಿದ ಪೋಲಿಸರು ಕ್ಷಮೆಯಾಚಿಸಬೇಕು : ವಿಜಯೇಂದ್ರ
ಬೆಂಗಳೂರು,ಸೆ.16-ಪಾಂಡವಪುರದ ಆರ್ಎಸ್ಎಸ್ ಕಚೇರಿಗೆ ಪೋಲಿಸರು ನುಗ್ಗಿದ ಘಟನೆ ಅತ್ಯಂತ ಖಂಡನೀಯ. ಸರ್ಕಾರ ಈ ಕೂಡಲೇ ಘಟನೆಯ ಕುರಿತು ಕ್ಷಮೆಯಾಚಿಸಲಿ ಪೊಲೀಸ್ ದರ್ಪ ಮೆರೆದ ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆರ್ಎಸ್ಎಸ್ ಕಚೇರಿಗೆ ಪೊಲೀಸರು ನುಗ್ಗಿರುವ ಘಟನೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಂವಿಧಾನ ವಿರೋಧಿ ಕ್ರಮ ಹಾಗೂ ಹಿಂದೂ ಸಮಾಜವನ್ನು ಪ್ರಚೋದಿಸುವ ನಡವಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊನ್ನೆ ಗಣೇಶೋತ್ಸವ ಮೆರವಣಿಗೆಯ … Continue reading ಆರ್ಎಸ್ಎಸ್ ಕಚೇರಿಗೆ ನುಗ್ಗಿ ಅನುಚಿತ ವರ್ತಿಸಿದ ಪೋಲಿಸರು ಕ್ಷಮೆಯಾಚಿಸಬೇಕು : ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed