ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು : ಪ್ರಕಾಶ್‍ರಾಜ್

ಚಿಕ್ಕಮಗಳೂರು, ಮಾ.17- ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು. ಪ್ರಶ್ನೆ ಕೇಳಿದ ಮತದಾರರಿಗೆ ಉತ್ತರ ನೀಡುವ ವ್ಯವಸ್ಥೆ ಆಗಬೇಕು ಎಂದು ಬಹುಭಾಷಾ ನಟ ಹಾಗೂ ಚಿಂತಕ ಪ್ರಕಾಶ್‍ರಾಜ್ ಪ್ರತಿಪಾದಿಸಿದರು. ಚಿಕ್ಕಮಗಳೂರು ಪ್ರಸ್‍ಕ್ಲಬ್ ವತಿಯಿಂದ ಏರ್ಪಡಿಸಿದ್ದ ತಿಂಗಳ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳ್ವಿಕೆ ಮಾಡುವವರಿಗಿಂತ ಆಯ್ಕೆ ಮಾಡಿದವರ ಅಧಿಕಾರ ಮೇಲಿರಬೇಕು, ಅದು ಆಗದಿರುವುದೇ ಬೇಸರದ ಸಂಗತಿ. ಈಗಿನ ಚುನಾವಣಾ ವ್ಯವಸ್ಥೆಯಲ್ಲಿ ಅದೇ ಪಕ್ಷ ಅದೇ ಕುಟುಂಬ ಅದೇ ಪರಿವಾರದವರು. ಕ್ರಿಕೆಟ್ ಮ್ಯಾಚ್ ನಂತಹ ವ್ಯವಸ್ಥೆಯಾಗಿದೆ. … Continue reading ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು : ಪ್ರಕಾಶ್‍ರಾಜ್