ಡಿವಿಜಿ ಕಗ್ಗದ ಮೂಲಕ ವಿರೋಧಿಗಳಿಗೆ ಪ್ರತಾಪ್ ಸಿಂಹ ತಿರುಗೇಟು

ಬೆಂಗಳೂರು,ಮಾ.16- ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ನಿರ್ಗಮಿತ ಸದಸ್ಯ ಪ್ರತಾಪ್ ಸಿಂಹ, ಸಾಹಿತಿ ಡಿವಿಜಿ ಅವರ ಸಾಲು ಹಂಚಿಕೊಂಡು ತಮ್ಮ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಮಂಕು ತಿಮ್ಮನ ಕಗ್ಗ ಒಂದನ್ನು ಫೇಸ್ಬುಕ್ ಖಾತೆಯಲ್ಲಿ ಹಂಚಿ ಕೊಂಡಿರುವ ಅವರು, ಸತ್ತೆ ನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ವದೂಟೆಯೆನಬೇಡ, ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆ ತೋರ್ಪುದು ನಾಳೆ, ಸೋಲು ಗೆಲುವು ಸ್ವಾಭಾವಿಕವೇ, ಒಂದು ಸೋಲಾಗಬಹುದು, ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ, … Continue reading ಡಿವಿಜಿ ಕಗ್ಗದ ಮೂಲಕ ವಿರೋಧಿಗಳಿಗೆ ಪ್ರತಾಪ್ ಸಿಂಹ ತಿರುಗೇಟು