ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸಿದ್ಧತೆ

ಬೆಂಗಳೂರು,ಅ.27- ಮಹಾತಗಾಂಧೀಜಿಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯ ಕ್ರಮವನ್ನು ಆಯೋಜಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಭಾನುವಾರ ರಜಾ ದಿನವೂ ಕೂಡ ಇಂದು ಬಿಡುವಿಲ್ಲದಂತೆ ಚಟುವಟಿಕೆಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗೃಹಕಚೇರಿ ಕೃಷ್ಣಾದಿಂದಲೇ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.ಬಿಜೆಪಿ ಮಹಾತ ಗಾಂಧೀಜಿಯವರ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದೆ. … Continue reading ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸಿದ್ಧತೆ