BIG NEWS : ಸಿಎಂ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ರಾಷ್ಟ್ರಪತಿ ಎಂಟ್ರಿ

ಬೆಂಗಳೂರು,ಆ.31- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಪಂದಿಸಿದ್ದು ಸೂಕ್ತ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ. ಮುಡಾ ಪ್ರಕರಣದಲ್ಲಿ ಟಿ.ಜೆ.ಅಬ್ರಹಾಂ, ಪ್ರದೀಪ್‌ ಕುಮಾರ್‌, ಸ್ನೇಹಮಯಿ ಕೃಷ್ಣ ಅವರುಗಳು ನೀಡಿದ್ದ ದೂರನ್ನು ಪರಿಗಣಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿದ್ದಾರೆ. ಇದನ್ನು ವಿರೋಧಿಸಿ … Continue reading BIG NEWS : ಸಿಎಂ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ರಾಷ್ಟ್ರಪತಿ ಎಂಟ್ರಿ