ಶಾಸಕರ ಹಣಕ್ಕಾಗಿ ಒತ್ತಡ ಹೇರಿದ್ದೇ ಪಿಎಸ್‌‍ಐ ಪರಶುರಾಮ್‌ ಸಾವಿಗೆ ಕಾರಣ : ಆರ್‌.ಅಶೋಕ್‌

ಬೆಂಗಳೂರು,ಆ.3- ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್‌ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ. ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, … Continue reading ಶಾಸಕರ ಹಣಕ್ಕಾಗಿ ಒತ್ತಡ ಹೇರಿದ್ದೇ ಪಿಎಸ್‌‍ಐ ಪರಶುರಾಮ್‌ ಸಾವಿಗೆ ಕಾರಣ : ಆರ್‌.ಅಶೋಕ್‌