ಉಪಚುನಾವಣೆಯ ಬಳಿಕ ರಾಜ್ಯದ ಜನತೆಗೆ ಬೆಲೆ ಏರಿಕೆ ಬರೆ ‘ಗ್ಯಾರಂಟಿ’

ಬೆಂಗಳೂರು,ಅ.18- ವಿಧಾನಸಭೆಯ ಉಪಚುನಾವಣೆಯ ಬಳಿಕ ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ಹಾಲಿನ ದರ, ಬಸ್‌‍ ಪ್ರಯಾಣ ದರ, ನೀರಿನ ದರಗಳ ಏರಿಕೆಯ ಶಾಕ್‌ ಎದುರಾಗುವ ಸಾಧ್ಯತೆ ಇದೆ. ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌, ಪ್ರತಿ ಲೀಟರ್‌ಗೆ 5 ರೂ. ಹಾಲಿನ ದರ ಹೆಚ್ಚಿಸಬೇಕೆಂಬ ಪ್ರಸ್ತಾವನೆಯಿದೆ. ಅದರ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಈ ಮೊದಲು ರಾಮನಗರದಲ್ಲಿ ನಡೆದ ರೈತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದರು. ರೈತರ … Continue reading ಉಪಚುನಾವಣೆಯ ಬಳಿಕ ರಾಜ್ಯದ ಜನತೆಗೆ ಬೆಲೆ ಏರಿಕೆ ಬರೆ ‘ಗ್ಯಾರಂಟಿ’