ರಾಜ್ಯದಲ್ಲಿ ಆಯುಧಪೂಜೆಗೆ ಖರೀದಿ ಭರಾಟೆ ಜೋರು

ಬೆಂಗಳೂರು, ಅ.10– ಆಯುಧ ಪೂಜೆ ಹಾಗೂ ವಿಜಯದಶಮಿ ಸಂಭ್ರಮ ನಗರದಲ್ಲಿ ಮನೆಮಾಡಿದ್ದು, ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ನಗರದ ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರಂ, ಜಯನಗರ, ವಿಜಯನಗರ, ಬಸವನಗುಡಿ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಹೂ, ಬಾಳೆಕಂದು, ಮಾವಿನ ಸೊಪ್ಪು, ಬೂದುಗುಂಬಳಕಾಯಿ ಖರೀದಿ ಜೋರಾಗಿತ್ತು. ಕಳೆದ ಕೆಲವು ದಿನಗಳಿಂದ ಕುಸಿದಿದ್ದ ಹೂವಿನ ಬೆಲೆ ಹಬ್ಬದ ಹಿನ್ನೆಲೆಯಲ್ಲಿ ತುಸು ಏರಿಕೆಯಾಗಿದ್ದು, ಸೇವಂತಿಗೆ, ಕನಕಾಂಬರ, ಗುಲಾಬಿ, ಮಲ್ಲಿಗೆ ಹೂಗಳಿಗೆ ಹೆಚ್ಚಿನ ಬೇಡಿಕೆಯಿತ್ತು.ಕಚೇರಿ, ಮನೆ ಹಾಗೂ ವಾಹನಗಳಿಗೆ ಅಲಂಕರಿಸಲು ಹೂಗಳನ್ನು ಹೆಚ್ಚಾಗಿ ಮಾರಾಟವಾಗುತ್ತಿದ್ದು, … Continue reading ರಾಜ್ಯದಲ್ಲಿ ಆಯುಧಪೂಜೆಗೆ ಖರೀದಿ ಭರಾಟೆ ಜೋರು