ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ

ಬೆಂಗಳೂರು,ಜು.30- ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ. ಆನ್‌ಲೈನ್‌ನಲ್ಲಿ ಕೆಲ ಭಕ್ತರು ಸಂಜೆ ಹಾಗೂ ರಾತ್ರಿ ಸೇವೆಗೆ ಬುಕ್‌ ಮಾಡಿರುತ್ತಾರೆ. ಹೆಚ್ಚು ಜನ ಪ್ರಸಾದಕ್ಕಾಗಿ ಬುಕ್‌ ಮಾಡಿಕೊಂಡಿರುತ್ತಾರೆ. ಇದರಿಂದ ಮರುದಿನ ಬೆಳಗ್ಗೆಯೇ ಬುಕ್‌ ಮಾಡಿದ ಭಕ್ತಾಧಿಗಳ ಸೇವೆ ಮಾಡಲು ಕಷ್ಟವಾಗುತ್ತದೆ ಎಂದು ಅರ್ಚಕರು ದೂರಿದ್ದಾರೆ. ಅಲ್ಲದೆ ಭಕ್ತಾಧಿಗಳು ತಕ್ಷಣ ಮಾಡಿದ ಬುಕ್ಕಿಂಗ್‌ ಮಾಹಿತಿ ಅರ್ಚಕರಿಗೆ ಇರುವುದಿಲ್ಲ. ಪ್ರಸಾದವನ್ನು ತಕ್ಷಣಕ್ಕೆ ತಯಾರಿಸಲು ಆಗುವುದಿಲ್ಲ. ಪೂಜೆಗೆ ರಾತ್ರಿ ಬುಕ್‌ ಮಾಡಿದರೆ ಬೆಳಿಗ್ಗೆನೇ ಮಾಡಿ ಬಿಡಲು ಆಗುವುದಿಲ್ಲ. ಅದಕ್ಕಾಗಿ … Continue reading ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ