ಹಣದಾಸೆಗೆ ಅಧಿಕಾರಿಗಳಿಂದಲೇ ನಟ ದರ್ಶನ್‌ ಹಾಗೂ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ; ತನಿಖಾ ವರದಿ

ಬೆಂಗಳೂರು, ಸೆ.25- ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರಿಗೆ ಜೈಲಿನ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ರಾಜಾತಿಥ್ಯ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡು ಹಲವು ಮಾಹಿತಿಗಳನ್ನು ಕಲೆಹಾಕಿ, ಹೇಳಿಕೆಗಳನ್ನು ಪಡೆದುಕೊಂಡು ವರದಿ ಸಿದ್ಧಪಡಿಸಿದ್ದಾರೆ. ಶೀಘ್ರದಲ್ಲೇ ಆಗ್ನೇಯ ಭಾಗದ ಡಿಸಿಪಿ ಸಾ.ರಾ. ಪಾತೀಮಾ ಅವರು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರಿಗೆ ಈ ವರದಿಯನ್ನು ನೀಡಲಿದ್ದಾರೆ. ಜೈಲಿನ ಕೆಲ ಅಧಿಕಾರಿ ಹಾಗೂ ಸಿಬ್ಬಂದಿ … Continue reading ಹಣದಾಸೆಗೆ ಅಧಿಕಾರಿಗಳಿಂದಲೇ ನಟ ದರ್ಶನ್‌ ಹಾಗೂ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ; ತನಿಖಾ ವರದಿ