ನಿರ್ಮಲಾ ಸೀತಾರಾಮನ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು,ಸೆ.28- ಚುನಾವಣಾ ಬಾಂಡ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತರ ಮಾಡುತ್ತಿ ರುವ ಬಿಜೆಪಿ ಜೆಡಿಎಸ್‌‍ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್‌ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ ರಾಜೀನಾಮೆಗೆ ಯಾಕೆ ನೀವು ಒತ್ತಾಯಿಸುವುದಿಲ್ಲ ಎಂಬುದರ ಬಗ್ಗೆ … Continue reading ನಿರ್ಮಲಾ ಸೀತಾರಾಮನ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ