ಪಿಎಎಸ್‌‍ಐ ಪರಶುರಾಮ್‌ ಅಸಹಜ ಸಾವು, ಸರ್ಕಾರಕ್ಕೆ ತಲೆನೋವು

ಬೆಂಗಳೂರು,ಆ.3- ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಗಳಿಂದ ರಾಜ್ಯಸರ್ಕಾರ ಮುಜುಗರಕ್ಕೆ ಒಳಗಾಗಿರುವ ನಡುವೆಯೇ ಪೊಲೀಸ್‌‍ ಅಧಿಕಾರಿ ಅಸಹಜ ಸಾವು ರಾಜ್ಯಸರ್ಕಾರಕ್ಕೆ ಸಾಕಷ್ಟು ಇರಿಸುಮುರಿಸು ಉಂಟುಮಾಡಿದೆ. ಯಾದಗಿರಿ ಪಿಎಎಸ್‌‍ಐ ಪರಶುರಾಮ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಪರಶುರಾಮ್ ಅವರ ಪತ್ನಿ ಶ್ವೇತಾ ಅವರು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಸಂಗೀತ ಅವರಿಗೆ ದೂರು ನೀಡಿದ್ದು, ತಮ ಪತಿಗೆ ಸ್ಥಳ ನಿಯೋಜನೆಗಾಗಿ ಹಣ ನೀಡುವಂತೆ ಸ್ಥಳೀಯ ಶಾಸಕ ಚೆನ್ನರೆಡ್ಡಿ … Continue reading ಪಿಎಎಸ್‌‍ಐ ಪರಶುರಾಮ್‌ ಅಸಹಜ ಸಾವು, ಸರ್ಕಾರಕ್ಕೆ ತಲೆನೋವು