ಪಿಎಸ್‌‍ಐ ಪರಶುರಾಮ್ ಸಾವು ಭ್ರಷ್ಟ ಸರ್ಕಾರ ಮಾಡಿದ ಕೊಲೆ : ಸಿ.ಟಿ.ರವಿ

ಬೆಂಗಳೂರು,ಆ.3- ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ರೇಟ್‌ ಕಾರ್ಡ್‌ ಮತ್ತು ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಯಾದಗಿರಿಯ ಪಿಎಸ್‌‍ಐ ಪರಶುರಾಮ ಅವರ ಜೀವ ಹೋಗಿದೆ. ಇದು ಸಾವಲ್ಲ. ಭ್ರಷ್ಟ ಸರ್ಕಾರ ಮಾಡಿದ ಕೊಲೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸ್ಫೋಟಕ ಆರೋಪ ಮಾಡಿದ್ದಾರೆ. ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟತನದ ಪರಮಾವಧಿ ಮುಟ್ಟಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಇನ್ನೊಬ್ಬ ಪೊಲೀಸ್‌‍ ಅಧಿಕಾರಿಯನ್ನು ಬಲಿಪಡೆದಿದೆ ಎಂದು ದೂರಿದ್ದಾರೆ. ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದರೂ, ತನ್ನ … Continue reading ಪಿಎಸ್‌‍ಐ ಪರಶುರಾಮ್ ಸಾವು ಭ್ರಷ್ಟ ಸರ್ಕಾರ ಮಾಡಿದ ಕೊಲೆ : ಸಿ.ಟಿ.ರವಿ