ಪೆಟ್ರೋಲ್‌-ಡೀಸೆಲ್‌ ತೆರಿಗೆ ಹೆಚ್ಚಿಸಿ ಸುಲಿಗೆಗಿಳಿದ ಗ್ಯಾರಂಟಿ ಸರ್ಕಾರದ ವಿರುದ್ಧ ಜನಾಕ್ರೋಶ

ಬೆಂಗಳೂರು, ಜೂ.16- ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಮೂಲಕ ರಾಜ್ಯಸರ್ಕಾರ ಜನಾಕ್ರೋಶಕ್ಕೆ ಕಾರಣವಾಗಿದೆ.ನಿನ್ನೆ ಏಕಾಏಕಿ ಸರ್ಕಾರಿ ಆದೇಶ ಜಾರಿ ಮಾಡಿ ತಕ್ಷಣದಿಂದಲೇ ಜಾರಿಯಾಗುವಂತೆ ಪೆಟ್ರೋಲ್‌ ಮೇಲೆ 3 ರೂ. ಡೀಸೆಲ್‌ ಮೇಲೆ 3.50 ಪೈಸೆ ದರ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ನಾಗರಿಕರಿಗೆ ಸರ್ಕಾರದ ಈ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ. ತೈಲ ಬೆಲೆ ಏರಿಕೆ ಸಹಜವಾಗಿಯೇ ಸರಕು ಸಾಗಾಣಿಕೆ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಅಗತ್ಯ ವಸ್ತುಗಳ ಬೆಲೆ … Continue reading ಪೆಟ್ರೋಲ್‌-ಡೀಸೆಲ್‌ ತೆರಿಗೆ ಹೆಚ್ಚಿಸಿ ಸುಲಿಗೆಗಿಳಿದ ಗ್ಯಾರಂಟಿ ಸರ್ಕಾರದ ವಿರುದ್ಧ ಜನಾಕ್ರೋಶ