ಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ

ಬೆಂಗಳೂರು, ಅ.28- ಯಡಿಯೂರು ನಾಗರಿಕರ ವೇದಿಕೆಯಿಂದ ನಗರದ ಸೌತ್ ಎಂಡ್ ವತ್ತದಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಲಾಗಿದೆ. ಯಡಿಯೂರು ವಾರ್ಡ್ನಲ್ಲಿರುವ ಸೌತ್ ಎಂಡ್ ವೃತ್ತದಲ್ಲಿ ಈಗಾಗಲೇ ನಾಗರಿಕರ ವೇದಿಕೆ ವತಿಯಿಂದ ಮೇರುನಟ ಡಾ.ರಾಜ್ ಕುಮಾರ್ ಮತ್ತು ನಿರ್ಮಾಪಕಿ ಪಾರ್ವತಮ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು, ಆ ಪುತ್ಥಳಿಗಳ ಸಮೀಪದಲ್ಲೇ ಕರ್ನಾಟಕ ರತ್ನ , ಪವರ್ ಸ್ಟಾರ್ ಡಾ॥ಪುನೀತ್ ರಾಜ್ ಕುಮಾರ್ ರವರ ಕಂಚಿನ ಪುತ್ಥಳಿಯ … Continue reading ಡಾ.ರಾಜ್, ಪಾರ್ವತಮ ಪುತ್ಥಳಿ ಸಮೀಪವೇ ಪುನೀತ್ ಕಂಚಿನ ಪುತ್ಥಳಿ ಅನಾವರಣ