ದರ್ಶನ್‌ ಪ್ರಕರಣದಲ್ಲಿ ಯಾವ ಪಕ್ಷದವರಾದರೂ ತಪ್ಪಿತಸ್ಥರಿಗೆ ಶಿಕ್ಷೆ : ಪರಮೇಶ್ವರ್

ಬೆಂಗಳೂರು, ಜೂ.21– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಬಿಜೆಪಿ ಅಥವಾ ಕಾಂಗ್ರೆಸ್‌‍ ಎಂದು ಪಕ್ಷದ ಆಧಾರದ ಮೇಲೆ ನೋಡುವುದಿಲ್ಲ. ಯಾವ ತಪ್ಪು ನಡೆದಿದೆ ಎಂಬ ಪುರಾವೆ ಮೂಲಕವೇ ಕ್ರಮ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟ ಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ನಟ ದರ್ಶನ್, ಇತರ ನಾಲ್ಕು ಜನರನ್ನು ಒಂದು ವಾರ ಪೊಲೀಸ್‌‍ ಕಸ್ಟಡಿಗೆ ಕೇಳಲಾಗಿತ್ತು, ನ್ಯಾಯಾಲಯ ಎರಡು ದಿನ ಕಸ್ಟಡಿಗೆ ನೀಡಿದೆ. ಅಷ್ಟರಲ್ಲಿ ತನಿಖೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು … Continue reading ದರ್ಶನ್‌ ಪ್ರಕರಣದಲ್ಲಿ ಯಾವ ಪಕ್ಷದವರಾದರೂ ತಪ್ಪಿತಸ್ಥರಿಗೆ ಶಿಕ್ಷೆ : ಪರಮೇಶ್ವರ್