ಅಯೋಧ್ಯೆಗೂ ತಲುಪಿತ್ತು 1 ಲಕ್ಷ ತಿರುಪತಿ ಲಡ್ಡು

ಹೈದರಾಬಾದ್,ಸೆ.20- ತಿರುಪತಿ ತಿಮಪ್ಪನ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿರುವುದು ದೃಢಪಟ್ಟಿದ್ದು, ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲೂ ತಿಮಪ್ಪನ ಲಡ್ಡುಗಳನ್ನು ಕಳುಹಿಸಲಾಗಿತ್ತು. ಜನವರಿ 22ರಂದು ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತ್ತು. ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಸೆಲೆಬ್ರಿಟಿಗಳು, ಗಣ್ಯರು, ರಾಜಕೀಯ ನಾಯಕರು, ಸಿನಿ ರಂಗದ ನಟ, ನಟಿಯರು ಹಾಗೂ ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು. ಸಂಭ್ರಮ ಸಡಗರದಿಂದ ಬಾಲರಾಮನ ವಿಗ್ರಹವನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ಉದ್ಘಾಟನಾ ಸಮಾರಂಭದಲ್ಲಿ ಪ್ರಸಾದವಾಗಿ ವಿಶ್ವವಿಖ್ಯಾತ ತಿರುಪತಿ ಲಡ್ಡುಗಳನ್ನು ವಿತರಿಸಲಾಗಿತ್ತು. … Continue reading ಅಯೋಧ್ಯೆಗೂ ತಲುಪಿತ್ತು 1 ಲಕ್ಷ ತಿರುಪತಿ ಲಡ್ಡು