ಏಕವಚನದಲ್ಲೇ “ಬುದ್ದಿವಂತ ಅರ್ಥಶಾಸ್ತ್ರಜ್ಞ” ಸಿದ್ದರಾಮಯ್ಯ ವಿರುದ್ಧ ಅಶೋಕ್ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು,ಜೂ.27-ಬಡವರಿಗೆ ಸಹಾಯ ಮಾಡುವ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ. ಅದೇನಾದರೂ ಇದ್ದರೆ ದುಡ್ಡು ಹೊಡೆಯುವ ಜ್ಞಾನ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.ಜಾಸ್ತಿ ಹಾಲು ಕೊಡಬೇಕೆಂದು ನಿಮನ್ನು ಯಾರು ಕೇಳಿದರು? ಯಾರಾದರೂ ಬಂದು ಕೇಳಿದ್ದರಾ? ಅರ್ಜಿ ಕೊಟ್ಟು 50 ಎಂಎಲ್‌ ಜಾಸ್ತಿ ಕೊಡಿ ಎಂದು ಒತ್ತಾಯಿಸಿದವರ್ಯಾರು? ಎಂದು ಪ್ರಶ್ನಿಸಿದ್ದಾರೆ. ಈ ಸರ್ಕಾರ ಹಾಲನ್ನು ಹಾಲಾಹಲ ಮಾಡಿದೆ. ವರ್ಷದ ಹಿಂದೆ 3 ರೂ. ಈಗ 2 ರೂ. ಏರಿಕೆ ಆಗಿದೆ. ಮೊದಲ ಶೇ.80ರಷ್ಟು ಹಣ … Continue reading ಏಕವಚನದಲ್ಲೇ “ಬುದ್ದಿವಂತ ಅರ್ಥಶಾಸ್ತ್ರಜ್ಞ” ಸಿದ್ದರಾಮಯ್ಯ ವಿರುದ್ಧ ಅಶೋಕ್ ಹಿಗ್ಗಾಮುಗ್ಗಾ ವಾಗ್ದಾಳಿ