ಭೂ ಕಬಳಿಕೆ ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧ : ಸಿಎಂಗೆ ಅಶೋಕ್‌ ಸವಾಲು

ಬೆಂಗಳೂರು,ಅ.3– ಒಂದು ವೇಳೆ ನಾನು ನಿಯಮಬಾಹಿರವಾಗಿ ಬಿಡಿಎಗೆ ಸೇರಿದ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದರೆ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ನಿಮಗೆ ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯನವರಿಂದ ರಾಜೀನಾಮೆಯನ್ನು 24 ಗಂಟೆಗಳ ಒಳಗೆ ಕೊಡಿಸುತ್ತೀರಾ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌‍ಗೆ ಬಹಿರಂಗ ಸವಾಲು ಹಾಕಿದ್ದಾರೆ. ತಮ ವಿರುದ್ಧ ಸಚಿವರಾದ ಡಾ.ಜಿ.ಪರಮೇಶ್ವರ್‌, ಕೃಷ್ಣಭೈರೇಗೌಡ, ಎಚ್‌.ಕೆ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಅವರುಗಳು ಮಾಡಿದ ಆರೋಪಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು ನನ್ನ ಪ್ರಕರಣವೇ ಬೇರೆ, … Continue reading ಭೂ ಕಬಳಿಕೆ ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧ : ಸಿಎಂಗೆ ಅಶೋಕ್‌ ಸವಾಲು