ವಿಧಾನಸೌಧವನ್ನೇ ಅಡ ಇಡಲು ಸಿಎಂ “ಸಿದ್ದ” : ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು, ಜೂ.17-ಆದಷ್ಟು ಬೇಗ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪಕ್ಷದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾರ್ಪೋರೇಷನ್‌ ಕಟ್ಟಡಗಳು , ವಾರ್ಡ್‌ ಕಚೇರಿ ಅಡ ಇಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಇಟ್ಟಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧವನ್ನು ಅಡ ಇಡಲು ಹಿಂದೆಮುಂದೆ … Continue reading ವಿಧಾನಸೌಧವನ್ನೇ ಅಡ ಇಡಲು ಸಿಎಂ “ಸಿದ್ದ” : ಆರ್‌.ಅಶೋಕ್‌ ಆಕ್ರೋಶ