“ಸಿಎಂ ಸಿದ್ದರಾಮಯ್ಯ ಬಾಲಕ ಬುದ್ದಿಯ ರಾಹುಲ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ”

ಬೆಂಗಳೂರು,ಜು.26- ದಿನೇ ದಿನೇ ಭ್ರಷ್ಟಾಚಾರದ ಕಳಂಕಿತ ಸಿಎಂ ಸಿದ್ದರಾಮಯ್ಯ ದುರ್ಬಲರಾಗುತ್ತಿದ್ದು, ತಮ್ಮ ಕುರ್ಚಿ ಉಳಿಸಿಕೊಳ್ಳಲು ಬಾಲಕ ಬುದ್ದಿಯ ರಾಹುಲ್ ಗಾಂಧಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ವಾಗ್ದಳಿ ನಡೆಸಿದ್ದಾರೆ. ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸನಲ್ಲಿ ಪೋಸ್ಟ್ ಮಾಡಿರುವ ಅವರು, 2016ರಲ್ಲಿ ಏಕಕಾಲದ ಚುನಾವಣೆಯ ಪರಿಕಲ್ಪನೆಯನ್ನು ಸ್ವಾಗತಿಸಿ ಬೆಂಬಲಿಸಿದ್ದ ಅದೇ ಸಿದ್ದರಾಮಯ್ಯ ಈಗ ಕರ್ನಾಟಕ ವಿಧಾನಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ವಿರುದ್ಧ ನಿರ್ಣಯ ಅಂಗೀಕರಿಸಿದ್ದಾರೆ … Continue reading “ಸಿಎಂ ಸಿದ್ದರಾಮಯ್ಯ ಬಾಲಕ ಬುದ್ದಿಯ ರಾಹುಲ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ”