ಶ್ರೀಗಳ ವಿರುದ್ಧ ಮಾತನಾಡಿದರೆ ಒಳ್ಳೆಯದಾಗಲ್ಲ : ಆರ್.ಅಶೋಕ್

ಬೆಂಗಳೂರು,ಏ.10- ಸಮಾಜಕ್ಕಾಗಿ ತಮ್ಮ ಜೀವವನ್ನೇ ಮುಡುಪಾಗಿಟ್ಟಿರುವ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದರೆ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಒಕ್ಕಲಿಗ ಮುಖ್ಯಮಂತ್ರಿಯನ್ನು ಬಿಜೆಪಿಯವರೇ ತೆಗೆದಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಆದಿಚುಂಚನಗಿರಿ ಮಠ ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ. ಅದು ಎಲ್ಲರಿಗೂ ಸೇರಿದ್ದು. ಶ್ರೀಗಳನ್ನು ರಾಜಕೀಯಕ್ಕೆ ಎಳೆದು ತರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು. ತಮ್ಮ ಜೀವನವನ್ನೇ ಶ್ರೀಗಳು … Continue reading ಶ್ರೀಗಳ ವಿರುದ್ಧ ಮಾತನಾಡಿದರೆ ಒಳ್ಳೆಯದಾಗಲ್ಲ : ಆರ್.ಅಶೋಕ್