ನಾಗಮಂಗಲ ಕೋಮುಗಲಭೆ : ಜಿಹಾದಿಗಳ ಬಾಲ ಕತ್ತರಿಸುವಂತೆ ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು,ಸೆ.12- ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಗೆ ಕೆಲವು ಮತೀಯ ಶಕ್ತೀಗಳೇ ಕಾರಣವಾಗಿದೆ. ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ … Continue reading ನಾಗಮಂಗಲ ಕೋಮುಗಲಭೆ : ಜಿಹಾದಿಗಳ ಬಾಲ ಕತ್ತರಿಸುವಂತೆ ಆರ್‌.ಅಶೋಕ್‌ ಆಕ್ರೋಶ