ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ : ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು,ಸೆ.3– ಕಾಂಗ್ರೆಸ್ ನೇತೃತ್ವದ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸರ್ಕಾರದ ಪೋಸ್ಟ್ ಮಾಡಿರುವ ಅಶೋಕ್ ಅವರು, ಅಪನಂಬಿಕೆ ಸರ್ಕಾರದಿಂದ ನಂಬಿಕೆ ಯೋಜನೆ ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು … Continue reading ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ : ಆರ್.ಅಶೋಕ್ ವ್ಯಂಗ್ಯ