ನ್ಯಾಯಾಲಯದ ಮುಂದೆ ರಾಹುಲ್‌ ಹಾಜರ್, ಜಾಮೀನು ಮಂಜೂರು, ಜು.30ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಜೂ.7-ಬಿಜೆಪಿ ನಾಯಕರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಕಾಂಗ್ರೆಸ್‌‍ನ ವರಿಷ್ಠ ನಾಯಕ ರಾಹುಲ್‌ ಗಾಂಧಿ ಇಂದು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ನಿಯಮಗಳು ಎರಡು ಬಾರಿ ರಾಹುಲ್‌ ಗಾಂಧಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ದೆಹಲಿಯಿಂದ ಆಗಮಿಸಿದ್ದ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾದರು. 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದ್ದಾರೆ.ರಾಹುಲ್‌ ಗಾಂಧಿ ಆಗಮನದ … Continue reading ನ್ಯಾಯಾಲಯದ ಮುಂದೆ ರಾಹುಲ್‌ ಹಾಜರ್, ಜಾಮೀನು ಮಂಜೂರು, ಜು.30ಕ್ಕೆ ವಿಚಾರಣೆ ಮುಂದೂಡಿಕೆ