ಮಾನನಷ್ಟ ಮೊಕದ್ದಮೆ : ನಾಳೆ ಕೋರ್ಟ್‌ಗೆ ಹಾಜರಾಗಲಿದ್ದಾರೆ ರಾಹುಲ್‌ ಗಾಂಧಿ

ಸುಲ್ತಾನ್‌ಪುರ, ಜು.25 (ಪಿಟಿಐ) ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ನಾಳೆ ಇಲ್ಲಿನ ಜನಪ್ರತಿನಿಧಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ಅವರು ನಾಳೆ ಬೆಳಗ್ಗೆ 9 ಗಂಟೆಗೆ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿದು ನಂತರ ಸುಲ್ತಾನ್‌ಪುರಕ್ಕೆ ತೆರಳಲಿದ್ದಾರೆ ಎಂದು ಕಾಂಗ್ರೆಸ್‌‍ ಜಿಲ್ಲಾಧ್ಯಕ್ಷ ಅಭಿಷೇಕ್‌ ಸಿಂಗ್‌ ರಾಣಾ ತಿಳಿಸಿದ್ದಾರೆ. ಸ್ಥಳೀಯ ಭಾರತೀಯ ಜನತಾ ಪಕ್ಷದ ನಾಯಕ ವಿಜಯ್‌ ಮಿಶ್ರಾ ಅವರು 2018 ರಲ್ಲಿ ಆಗಿನ ಬಿಜೆಪಿ ಅಧ್ಯಕ್ಷ ಮತ್ತು ಪ್ರಸ್ತುತ … Continue reading ಮಾನನಷ್ಟ ಮೊಕದ್ದಮೆ : ನಾಳೆ ಕೋರ್ಟ್‌ಗೆ ಹಾಜರಾಗಲಿದ್ದಾರೆ ರಾಹುಲ್‌ ಗಾಂಧಿ