ಕುಟುಂಬದ ಭವಿಷ್ಯಕ್ಕಾಗಿ ಮತ ಚಲಾಯಿಸಿ ; ರಾಹುಲ್‌ ಮನವಿ

ನವದೆಹಲಿ, ಮೇ 25 (ಪಿಟಿಐ) ಲೋಕಸಭೆ ಚುನಾವಣೆಯ ಮೊದಲ ಐದು ಹಂತಗಳಲ್ಲಿ ಜನರು ಸುಳ್ಳು, ದ್ವೇಷ ಮತ್ತು ಪ್ರಚಾರವನ್ನು ತಿರಸ್ಕರಿಸಿದ್ದಾರೆ ಮತ್ತು ತಮ್ಮ ಜೀವನಕ್ಕೆ ಸಂಬಂಧಿಸಿದ ನೈಜ ಸಮಸ್ಯೆಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಇಂದು ನಡೆಯಲಿರುವ ಆರನೇ ಹಂತದ ಚುನಾವಣೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹಕ್ಕುಗಳು ಮತ್ತು ತಮ್ಮ ಕುಟುಂಬದ ಭವಿಷ್ಯಕ್ಕಾಗಿ ಮತ ಚಲಾಯಿಸುವಂತೆ ಅವರು ಮನವಿ ಮಾಡಿದರು. ರಾಹುಲ್‌ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ನವದೆಹಲಿಯ … Continue reading ಕುಟುಂಬದ ಭವಿಷ್ಯಕ್ಕಾಗಿ ಮತ ಚಲಾಯಿಸಿ ; ರಾಹುಲ್‌ ಮನವಿ