ವಯನಾಡು ಭೇಟಿ ಮುಂದೂಡಿದ ರಾಹುಲ್‌-ಪ್ರಿಯಾಂಕ

ವಯನಾಡು,ಜು.31– ಪ್ರತಿಕೂಲ ವಾತಾವರಣದಿಂದಾಗಿ ಕೇರಳದ ವಯನಾಡಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ವಾದ್ರ ಅವರ ಭೇಟಿಗೆ ಅಧಿಕಾರಿಗಳು ನಿರಕಾರಿಸಿರುವ ಕಾರಣ, ಭೇಟಿಯನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌, ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ಇಂದು ವಯನಾಡ್‌ಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ಆದಾಗ್ಯೂ ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣ, ನಾವು ಭೇಟಿ ಕೊಡದಂತೆ ಎಂದು ಅಧಿಕಾರಿಗಳು … Continue reading ವಯನಾಡು ಭೇಟಿ ಮುಂದೂಡಿದ ರಾಹುಲ್‌-ಪ್ರಿಯಾಂಕ