ಭಾರೀ ಅನಾಹುತ ತಪ್ಪಿಸಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ

ಉಡುಪಿ, ಮೇ 27- ರೈಲ್ವೆ ಹಳಿ ಜಾರಿರುವುದನ್ನು ಪತ್ತೆಹಚ್ಚಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ.ಉಡುಪಿ ಸಮೀಪದ ಇನ್ನಂಜೆ ಮತ್ತು ಪಡುಬಿದ್ರೆ ಮಾರ್ಗದ ನಡುವೆ ರಾತ್ರಿ 2.25ರ ಸುಮಾರಿಗೆ ರೈಲ್ವೆ ಹಳಿ ಜಾರಿರುವುದನ್ನು ಟ್ರ್ಯಾಕ್‌ ನಿರ್ವಾಹಕ ಪ್ರದೀಪ್‌ ಶೆಟ್ಟಿ ಪತ್ತೆ ಮಾಡಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ರೈಲ್ವೆ ಹಳಿ ದೋಷದ ಬಗ್ಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳನ್ನು ತಡೆಹಿಡಿದಿದ್ದಾರೆ. ಕಾರ್ಯಪ್ರವೃತ್ತರಾದ ರೈಲ್ವೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ದೋಷವನ್ನು ತ್ವರಿತವಾಗಿ … Continue reading ಭಾರೀ ಅನಾಹುತ ತಪ್ಪಿಸಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ