ಮಳೆ ಅನಾಹುತ : ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳ ಸಭೆ

ಬೆಂಗಳೂರು,ಜು.31- ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದಲ್ಲಿ ಆಗಿರುವ ಬೆಟ್ಟ ಕುಸಿತ ಹಾಗೂ ಇತರ ಮಳೆ ಅನಾಹುತಗಳ ಬೆನ್ನಲ್ಲೇ ರಾಜ್ಯಸರ್ಕಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಗೃಹಕಚೇರಿ ಕೃಷ್ಣಾದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಗಳ ಜೊತೆಗೆ ಪ್ರಾದೇಶಿಕ ಆಯುಕ್ತರು ,ಲೋಕೋಪಯೋಗಿ, ಗೃಹ, ಇಂಧನ, ಆರ್ಥಿಕ ಇಲಾಖೆ, ಕೃಷಿ, ಕಂದಾಯ, ರೇಷೆ, … Continue reading ಮಳೆ ಅನಾಹುತ : ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳ ಸಭೆ