ಆ.6ರವರೆಗೆ ಮಳೆ ಆರ್ಭಟ, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಆ.1– ರಾಜ್ಯಾದ್ಯಂತ ಕಳೆದೆರಡು ವಾರಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ಆಗಸ್ಟ್‌ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, … Continue reading ಆ.6ರವರೆಗೆ ಮಳೆ ಆರ್ಭಟ, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ