ರಾಜ್ಯದಲ್ಲಿ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಮಳೆ

ಬೆಂಗಳೂರು, ಜೂ.26- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.ಹವಾಮಾನ ಮುನ್ಸೂಚನೆ ಪ್ರಕಾರ, ಜೂನ್‌ ತಿಂಗಳ ಅಂತ್ಯದವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ಟ್ರಬ್‌ ನಿರ್ಮಾಣವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ … Continue reading ರಾಜ್ಯದಲ್ಲಿ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಮಳೆ