ಬುಡಕಟ್ಟು ಮಹಿಳೆಯರಿಗೆ ಸಿಂಧೂರ, ಮಂಗಳಸೂತ್ರ ಧರಿಸದಂತೆ ಸಲಹೆ ನೀಡಿದ ಶಿಕ್ಷಕಿ ಅಮಾನತು

ಜೈಪುರ,ಜು.27- ರಾಜಸ್ಥಾನದ ಮಹಿಳಾ ಶಿಕ್ಷಕಿ ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಮತ್ತು ಮಂಗಳಸೂತ್ರವನ್ನು ಧರಿಸದಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ರಾಜಸ್ಥಾನ ಶಿಕ್ಷಣ ಇಲಾಖೆ ಅವರನ್ನು ಕೆಲಸದಿಂದ ಅಮಾನತುಗೊಳಿಸಿದೆ. ಜುಲೈ 19ರಂದು ಬನ್ಸಾರಾದ ಮಂಗರ್‌ ಧಾಮ್‌ನಲ್ಲಿ ನಡೆದ ಬೃಹತ್‌ ರ್ಯಾಲಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶಿಕ್ಷಕಿ ದಾರ್ಮೋ ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದ್ದರು. ಶಿಕ್ಷಕಿ ಮೇನಕಾ ದಾರ್ಮೋ ತಮ ಭಾಷಣದಲ್ಲಿ, ಬುಡಕಟ್ಟು ಕುಟುಂಬಗಳು ಸಿಂಧೂರವನ್ನು ಹಚ್ಚುವುದಿಲ್ಲ, ಅವರು ಮಂಗಳಸೂತ್ರವನ್ನು … Continue reading ಬುಡಕಟ್ಟು ಮಹಿಳೆಯರಿಗೆ ಸಿಂಧೂರ, ಮಂಗಳಸೂತ್ರ ಧರಿಸದಂತೆ ಸಲಹೆ ನೀಡಿದ ಶಿಕ್ಷಕಿ ಅಮಾನತು