ದೇವಾಲಯದರಲ್ಲಿ ಗೋವಿನ ಬಾಲ ಪತ್ತೆ, ಜೈಪುರ ಉದ್ವಿಗ್ನ

ಜೈಪುರ,ಆ.27- ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ಅಲ್ಲೊಲ್ಲ ಕಲ್ಲೊಲ ಸೃಷ್ಟಿಸಿದೆ.ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಶೀಘ್ರ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಂತಿಮ ಗಡುವು ನೀಡಿದ್ದವು. ಘಟನೆಯ ಹಿಂದಿರುವವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ … Continue reading ದೇವಾಲಯದರಲ್ಲಿ ಗೋವಿನ ಬಾಲ ಪತ್ತೆ, ಜೈಪುರ ಉದ್ವಿಗ್ನ