ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವ ಜಾರಕಿಹೊಳಿ-ಯತ್ನಾಳ್‌

ಬೆಂಗಳೂರು,ಜು.31- ಅಪ್ಪ-ಮಕ್ಕಳ ಬ್ಲಾಕ್‌ ಮೇಲ್‌ನಿಂದ ಪಕ್ಷವನ್ನು ಹೊರತರಬೇಕು, ಇದರ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸ್ವಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಈ ಹೇಳಿಕೆಯು ಬಿಜೆಪಿ ಪಾಳೆಯದಲ್ಲಿ ಮತ್ತೊಮೆ ಬಿರುಗಾಳಿ ಎಬ್ಬಿಸಿದೆ. ಇಷ್ಟು ದಿನ ಯಡಿಯೂರಪ್ಪ ಫ್ಯಾಮಿಲಿ ಜೊತೆ ಚೆನ್ನಾಗಿದ್ದ ರಮೇಶ್‌ ಜಾರಕಿಹೊಳಿ ಇದ್ದಕ್ಕಿದಂತೆ ಸಿಡಿದೆದ್ದಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿರಬಹುದು. ಆದರೆ ನನಗಲ್ಲ, ನಾನು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರವಾಗಿ ಸಮರ ಸಾರಿದ್ದಾರೆ. ಇದರಿಂದ ಬಿಜೆಪಿ … Continue reading ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವ ಜಾರಕಿಹೊಳಿ-ಯತ್ನಾಳ್‌