ವಿಧಾನಪರಿಷತ್‌ ಸದಸ್ಯತ್ವಕ್ಕಾಗಿ ರಮೇಶ್‌ಕುಮಾರ್‌ ಲಾಬಿ

ಬೆಂಗಳೂರು, ಮೇ 28- ವಿಧಾನಪರಿಷತ್‌ನ ಸದಸ್ಯ ಸ್ಥಾನಕ್ಕಾಗಿ ಮಾಜಿ ಸಚಿವ ರಮೇಶ್‌ಕುಮಾರ್‌ ಲಾಬಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕೋಲಾರ ಜಿಲ್ಲೆಯ ಶಾಸಕರಾದ ಪ್ರದೀಪ್‌ ಈಶ್ವರ್‌, ಕೊತ್ತನೂರು ಮಂಜುನಾಥ್‌, ವಿಧಾನಪರಿಷತ್‌ ಸದಸ್ಯರಾದ ನಜೀರ್‌ ಅಹಮದ್‌, ಅನಿಲ್‌ಕುಮಾರ್‌ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ಭೇಟಿ ನೀಡಿದ ನಿಯೋಗ ರಮೇಶ್‌ಕುಮಾರ್‌ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ನೇಮಿಸಬೇಕು ಎಂದು ಒತ್ತಡ ಹೇರಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರೂ ರಮೇಶ್‌ಕುಮಾರ್‌ ಜಿಲ್ಲಾ ರಾಜಕಾರಣದಲ್ಲಿ ಪ್ರಬಲ ಹಿಡಿತ ಹೊಂದಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ … Continue reading ವಿಧಾನಪರಿಷತ್‌ ಸದಸ್ಯತ್ವಕ್ಕಾಗಿ ರಮೇಶ್‌ಕುಮಾರ್‌ ಲಾಬಿ