ರಾಮೇಶ್ವರ ಕೆಫೆಗೆ ಆರೋಪಿಯನ್ನು ಕರೆತಂದು ದೃಶ್ಯ ಮರುಸೃಷ್ಠಿಸಿದ ಎನ್ಐಎ

ಬೆಂಗಳೂರು,ಆ.5- ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಗರದ ಐಟಿಪಿಎಲ್‌ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಮುಸಾವಿರ್‌ನನ್ನು ಸ್ಥಳಕ್ಕೆ ಕರೆತಂದು ಅಂದಿನ ಘಟನೆಯನ್ನು ಮರುಸೃಷ್ಟಿಸಿ ಮಹಜರು ನಡೆಸಿದರು. ರಾಮೇಶ್ವರಂ ಕೆಫೆಯನ್ನು ಸ್ಫೋಟಿಸಲು ಮಾ.1ರಂದು ಆರೋಪಿ ಬಂದಿದ್ದ ರೀತಿಯಲ್ಲೇ ಇಂದು ಬೆಳಿಗ್ಗೆ ಕೆಫೆಗೆ ಟೋಫಿ ಧರಿಸಿ ಕೆಫೆಗೆ ಯಾವ ಮಾರ್ಗದಲ್ಲಿ ಬಂದ, ಎಷ್ಟು ನಿಮಿಷ ಕಫೆಯಲ್ಲಿ ಕುಳಿತಿದ್ದ, ಯಾವ ತಿಂಡಿ ಆರ್ಡರ್‌ ಮಾಡಿದ್ದ, ಕೆಫೆಯಲ್ಲಿ ಇದ್ದಷ್ಟು ಸಮಯ ಏನು ಮಾಡುತ್ತಿದ್ದ ನಂತರ ಹೊರಗೆ … Continue reading ರಾಮೇಶ್ವರ ಕೆಫೆಗೆ ಆರೋಪಿಯನ್ನು ಕರೆತಂದು ದೃಶ್ಯ ಮರುಸೃಷ್ಠಿಸಿದ ಎನ್ಐಎ