ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಬೆಂಗಳೂರು,ಮಾ.6- ಬೆಂಗಳೂರು ರಾಮೇಶ್ವರಂ ಕೆಫೆ ಸೋಟ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹೀಗೇ ಮುಂದುವರೆದರೆ ಶೀಘ್ರವೇ ಪ್ರಕರಣ ಭೇದಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಹುತೇಕ ಆರೋಪಿಯನ್ನು ಪತ್ತೆ ಹಚ್ಚುವ ಸನಿಹದಲ್ಲಿದ್ದೇವೆ ಎಂದು ಹೇಳಿದರು. ಅಧಿಕಾರಿಗಳು ತಮಗೆ ನೀಡಿರುವ ಮಾಹಿತಿ ಪ್ರಕಾರ ಮಹತ್ವದ ಮಾಹಿತಿಗಳು ಸಿಕ್ಕಿವೆ. ಹೊಸ ಹೊಸ ವಿಚಾರಗಳು ದೊರೆತಿವೆ. ಈವರೆಗೂ ಯಾರನ್ನೂ ಬಂಧಿಸಿಲ್ಲ. ಅನುಮಾನ ಬಂದವರನ್ನು ಕರೆತಂದು ಹೇಳಿಕೆ ಪಡೆಯುವುದು, ಮಾಹಿತಿ … Continue reading ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ