ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಅಜ್ಞಾತ ಸ್ಥಳದಲ್ಲಿ ನಾಲ್ವರ ವಿಚಾರಣೆ

ಬೆಂಗಳೂರು,ಮಾ.2- ಸಿಲಿಕಾನ್ ಸಿಟಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆಗೊಳ ಪಡಿಸಿದ್ದಾರೆ. ಹೋಟೆಲ್ ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿರುವ ಸಿಸಿಟಿವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅದರಲ್ಲಿ ಸೆರೆಯಾಗಿದ್ದ ಶಂಕಿತ ಆರೋಪಿಯ ಫೋಟೋ ಆಧಾರದ ಮೇಲೆ ಆತನನ್ನೇ ಹೋಲುವ ನಾಲ್ವರನ್ನು ತಡರಾತ್ರಿಯೇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಸ್ಥಳದಲ್ಲಿ ದೊರೆತ ಸಿಸಿಟಿವಿ ಟವರ್ ಲೊಕೇಶನ್ ಹಾಗೂ ಪೊಲೀಸರ … Continue reading ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಅಜ್ಞಾತ ಸ್ಥಳದಲ್ಲಿ ನಾಲ್ವರ ವಿಚಾರಣೆ