ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣ ಮೇಲ್ದರ್ಜೆಗೆ : ಕುಮಾರಸ್ವಾಮಿ ಹರ್ಷ

ಬೆಂಗಳೂರು, ಮಾ.3-ಸಾಂಸ್ಕøತಿಕ ನಗರಿ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿರುವುದು ಅತೀವ ಸಂತಸ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, 20.93 ಕೋಟಿ ರೂ. ವೆಚ್ಚದಲ್ಲಿ ಚನ್ನಪಟ್ಟಣ ರೈಲು ನಿಲ್ದಾಣ, 20.96 ಕೋಟಿ ರೂ. ವೆಚ್ಚದಲ್ಲಿ ರಾಮನಗರ ರೈಲು ನಿಲ್ದಾಣವನ್ನು ಸ್ಥಳೀಯ ಸಾಂಸ್ಕøತಿಕ … Continue reading ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣ ಮೇಲ್ದರ್ಜೆಗೆ : ಕುಮಾರಸ್ವಾಮಿ ಹರ್ಷ