ಪಾಕ್ ಹಸಿವಿನಿಂದ ನರಳುತ್ತಿದ್ದರೆ, ಭಾರತದಲ್ಲಿ 80 ಕೋಟಿ ಜನ ಉಚಿತ ಪಡಿತರ ಪಡೆಯುತ್ತಿದ್ದಾರೆ ; ಯೋಗಿ

ಅಮ್ರೋಹಾ, ಏ.20- ನೆರೆಯ ಪಾಕಿಸ್ತಾನದಲ್ಲಿ ಜನ ಹಸಿವಿನಿಂದ ಕಂಗಲಾಗಿದ್ದರೆ ನಮ್ಮ ದೇಶದಲ್ಲಿ 80 ಕೋಟಿ ಜನ ಉಚಿತ ಪಡಿತರ ಪಡೆಯುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. ಪಶ್ಚಿಮ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಸರಿ ಪಕ್ಷದ ಫಿರ್ ಏಕ್ ಬಾರ್ ಮೋದಿ ಸರ್ಕಾರ್ ಘೋಷಣೆಯು ದೇಶಾದ್ಯಂತ ಪ್ರತಿಧ್ವನಿಸುತ್ತಿದೆ ಎಂದು ಹೇಳಿದರು. ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಅಮ್ರೋಹಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕನ್ವರ್ ಸಿಂಗ್ ತನ್ವಾರ್ ಅವರನ್ನು ಬೆಂಬಲಿಸಿ … Continue reading ಪಾಕ್ ಹಸಿವಿನಿಂದ ನರಳುತ್ತಿದ್ದರೆ, ಭಾರತದಲ್ಲಿ 80 ಕೋಟಿ ಜನ ಉಚಿತ ಪಡಿತರ ಪಡೆಯುತ್ತಿದ್ದಾರೆ ; ಯೋಗಿ