ಪುರಿ ಜಗನ್ನಾಥನ ರತ್ನ ಭಂಡಾರದ ಸಮೀಕ್ಷೆ, 46 ವರ್ಷಗಳ ಬಳಿಕ ತೆರೆದ ಖಜಾನೆ

ಪುರಿ (ಒಡಿಶಾ),ಸೆ.22- ಪುರಿಯ ಜಗನ್ನಾಥ ದೇವಸ್ಥಾನದ ರತ್ನ ಭಂಡಾರದ ಎರಡನೇ ಸುತ್ತಿನ ಸಮೀಕ್ಷೆಯನ್ನು ಎಎಸ್‌‍ಐ ನಿನ್ನೆಯಿಂದ ಆರಂಭಿಸಿಸಲಾಗಿದೆ. ದೇವಸ್ಥಾನದಲ್ಲಿನ ಭಂಡಾರದ ಕೋಣೆಗಳ ಜಿಪಿಆರ್‌ ಸಮೀಕ್ಷೆಯನ್ನು ಆರಂಭಿಸಲಾಗಿದೆ. ಸೆಪ್ಟೆಂಬರ್‌ 23ರವರೆಗೆ ಮೂರು ದಿನಗಳ ಕಾಲ ಈ ಸಮೀಕ್ಷೆ ನಡೆಯಲಿದೆ. ಮೊದಲ ದಿನವಾದ ಶನಿವಾರ ಜಿಪಿಆರ್‌ ಸಮೀಕ್ಷೆ ಪೂರ್ಣಗೊಂಡಿದ್ದು, ಪಡೆದ ದತ್ತಾಂಶವನ್ನು ಮುಂದಿನ ಮೂರು ದಿನಗಳವರೆಗೆ ವಿಶ್ಲೇಷಿಸಲಾಗುತ್ತದೆ ಎಂದು ಮುಖ್ಯ ಆಡಳಿತಾಧಿಕಾರಿ ತಿಳಿಸಿದರು. ಸಮೀಕ್ಷೆಯ ನಂತರ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಜಿಪಿಆರ್‌ ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಭಂಡಾರದ ಒಳಗಿನ … Continue reading ಪುರಿ ಜಗನ್ನಾಥನ ರತ್ನ ಭಂಡಾರದ ಸಮೀಕ್ಷೆ, 46 ವರ್ಷಗಳ ಬಳಿಕ ತೆರೆದ ಖಜಾನೆ