ಬೆಂಗಳೂರು : ಕಾರಿನೊಳಗೆ ಚಾಕುವಿನಿಂದ ಇರಿದು ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ

ಬೆಂಗಳೂರು, ಮಾ. 12- ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಕಾರಿನೊಳಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣಯಾದವ್ (55) ಕೊಲೆಯಾದ ವ್ಯಕ್ತಿ. ಮಾರುತಿ ನಗರದಲ್ಲಿ ವಾಸವಾಗಿದ್ದ ಕೃಷ್ಣ ಯಾದವ್ ಅವರು ನಿನ್ನೆ ಸಂಜೆ 6.30 ರಲ್ಲಿ ಕೆಲಸದ ನಿಮಿತ್ತ ತಮ್ಮ ಶಿಪ್ಟ್ ಕಾರನ್ನು ತೆಗೆದುಕೊಂಡು ಹೊರಗೆ ಹೋಗಿದ್ದು, ರಾತ್ರಿಯಾದರೂ ಮನೆಗೆ ಹಿಂದಿರುಗಿಲ್ಲ. ಇಂದು ಬೆಳಗ್ಗೆ ಬಾಗಲೂರು ಕ್ರಾಸ್‍ನ … Continue reading ಬೆಂಗಳೂರು : ಕಾರಿನೊಳಗೆ ಚಾಕುವಿನಿಂದ ಇರಿದು ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ