ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಜನತೆಗೆ ರಿಯಲ್‌ ಸ್ಟಾರ್‌ ಉಪೇಂದ್ರ ಮನವಿ

ಬೆಂಗಳೂರು,ಜೂ.17- ಕನ್ನಡಕ ಚಿತ್ರರಂಗವನ್ನೇ ದಂಗುಬಡಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ರಿಯಲ್‌ ಸ್ಟಾರ್‌ ಉಪೇಂದ್ರ ಮಧ್ಯಪ್ರವೇಶ ಮಾಡಿದ್ದು, ವಿಚಾರಣೆಗೆ ವಿಡಿಯೋ ಹಾಗೂ ಸಾಕ್ಷಿಗಳನ್ನು ಹಂಚಿಕೊಳ್ಳಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ. ಭಾನುವಾರವಷ್ಟೇ ಮತ್ತೋರ್ವ ನಟ ಕಿಚ್ಚ ಸುದೀಪ ಅವರು ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆಂದು ಹೇಳಿದ ಬೆನ್ನಲ್ಲೇ ಇದೀಗ ಉಪೇಂದ್ರ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಸುದೀರ್ಘವಾದ ಪೋಸ್ಟ್‌ ಮಾಡಿರುವ ಉಪೇಂದ್ರ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಜನತೆಗೆ ರಿಯಲ್‌ ಸ್ಟಾರ್‌ ಉಪೇಂದ್ರ ಮನವಿ