ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಂದ ಮೈಸೂರಿನಲ್ಲಿ ಸ್ಥಳ ಮಹಜರು

ಮೈಸೂರು, ಜೂ. 18- ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಇಂದು ಮೈಸೂರಿಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.ಆರೋಪಿಗಳಾದ ದರ್ಶನ್ ಆಪ್ತ ವ್ಯವಸ್ಥಾಪಕ ನಾಗರಾಜು, ಕಾರಿನ ಚಾಲಕ ಲಕ್ಷ್ಮಣ್ ಇಬ್ಬರನ್ನು ಮೈಸೂರಿಗೆ ಕರೆತಂದು ಇಂದು ಸ್ಥಳ ಮಹಜರು ನಡೆಸಲಾಯಿತು. ಮೈಸೂರಿನ ರ್ಯಾಡಿಸನ್ ಬ್ಲೂ ಹೊಟೇಲ್ಗೆ ಆರೋಪಿಗಳನ್ನು ಕರೆತಂದ ಬೆಂಗಳೂರಿನ ವಿಜಯನಗರ ಉಪವಿಭಾಗದ ಪೊಲೀಸರು ಸ್ಥಳ ಮಹಜರು ನಡೆಸಿದರು.ನಟ ದರ್ಶನ್ನನ್ನು ರ್ಯಾಡಿಸನ್ಬ್ಲೂ ಹೊಟೇಲ್ನಲ್ಲಿ ವಶಕ್ಕೆ ಪಡೆಯಲಾಯಿತು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರಿಗಾಗಿ ಆರೋಪಿಗಳಿಬ್ಬರನ್ನು ಪೊಲೀಸರು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಂದ ಮೈಸೂರಿನಲ್ಲಿ ಸ್ಥಳ ಮಹಜರು